ಅರಸೀಕೆರೆ ಮನುಷ್ಯನ ಅಂತ್ಯಕ್ರಿಯೆ ನಡೆಯುವ ಜಾಗ ಗಿಡಗಂಟೆಗಳಿಂದ ತುಂಬಿಕೊಂಡಿತ್ತು ನಗರಸಭೆ ಆಗಲಿ ಕ್ಷೇತ್ರದ ಶಾಸಕರಾಗಲಿ ಇದರ ಬಗ್ಗೆ ಗಮನ ಹರಿಸಿಲ್ಲ ಆದ್ದರಿಂದ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಭಾರತೀಯ ಜನತಾ ಪಾರ್ಟಿಯ ಗ್ರಾಮಾಂತರ ಉಪಾಧ್ಯಕ್ಷ ವಿಜಯ ಕುಮಾರ್ ಅಭಿಪ್ರಾಯಪಟ್ಟರು

0

ಅರಸೀಕೆರೆ ಮನುಷ್ಯನ ಅಂತ್ಯಕ್ರಿಯೆ ನಡೆಯುವ ಜಾಗ ಗಿಡಗಂಟೆಗಳಿಂದ ತುಂಬಿಕೊಂಡಿತ್ತು ನಗರಸಭೆ ಆಗಲಿ ಕ್ಷೇತ್ರದ ಶಾಸಕರಾಗಲಿ ಇದರ ಬಗ್ಗೆ ಗಮನ ಹರಿಸಿಲ್ಲ ಆದ್ದರಿಂದ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಭಾರತೀಯ ಜನತಾ ಪಾರ್ಟಿಯ ಗ್ರಾಮಾಂತರ ಉಪಾಧ್ಯಕ್ಷ ವಿಜಯ ಕುಮಾರ್ ಅಭಿಪ್ರಾಯಪಟ್ಟರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 24ದಿನಗಳಿಂದ ಸ್ವಚ್ಛತಾ ಕಾರ್ಯ ತಾಲೂಕಿನಾದ್ಯಂತ ಮಾಡುತ್ತಲೆ ಬರುತ್ತಿದ್ದೇವೆ ಇಂದು ಕೂಡ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಸುಮಾರು 10 ಜೆಸಿಬಿ ಮತ್ತು 5 ಟ್ರ್ಯಾಕ್ಟರ್ ಗಳ ಮುಖಾಂತರ ಸ್ವಚ್ಛತಾ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುರುಷೋತ್ತಮ್ ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ವಿನೋದ್ ಜೈನ್ ,ನಗರ ಬಿಜೆಪಿ ಖಜಾಂಚಿ ನಿರ್ಮಲ್ ಜೈನ್, ರಾಹುಲ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here