ಜಯ ಕರ್ನಾಟಕ ರಕ್ಷಣಾ ಸೇನೆಯ ಕಲಬುರಗಿ ಶ್ರೀ ಮಲ್ಲಿಕಾರ್ಜುನ ಎಸ್.ಕಿಳ್ಳಿ ರವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

0

ಜಯ ಕರ್ನಾಟಕ ರಕ್ಷಣಾ ಸೇನೆಯ ಕಲಬುರಗಿ ಶ್ರೀ ಮಲ್ಲಿಕಾರ್ಜುನ ಎಸ್.ಕಿಳ್ಳಿ ರವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು

ಬೆಂಗಳೂರು

ಜೈ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀ ಕೆ ಸಿ ರಾಜಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ಕಲ್ಬುರ್ಗಿ ಜಿಲ್ಲೆಯ ಶ್ರೀ

ಮಲ್ಲಿಕಾರ್ಜುನ್ ಎಸ್ ಕಳ್ಳಿ ಅವರ ಜಿಲ್ಲಾಧ್ಯಕ್ಷರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಜಶೇಖರ್  ಆದೇಶ ಹೊರಡಿಸಿದ್ದಾರೆ

ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಸರ್ ಇದೇ ಸಂದರ್ಭದಲ್ಲಿ ಮಾತನಾಡಿ ಸಂಘಟನೆ ಸಿದ್ಧಾಂತಗಳಿಗೆ ನೀವು ಬದಲಾಗಿ ಜನರ

ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಜಿಲ್ಲಾ ದಂತ ಸಮಸ್ಯೆಗಳನ್ನು ಸ್ಪಂದಿಸಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡಿ

ಸಂಘಟನೆಯನ್ನು ಬಲಪಡಿಸಿ ನೀವು ಪ್ರಾಮಾಣಿಕತೆಯಿಂದ ಮೇಲೆ ಕೊಟ್ಟಿರುವ ಜವಾಬ್ದಾರಿಯನ್ನು ನಿಭಾಯಿಸಿಕೊಳ್ಳುವುದು ಮತ್ತು ಭಗವಂತ

ನಿಮಗೆ ಆರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಕಾಲ ನಿಮಗೆ ನಾವು ಬೆಂಬಲವಾಗಿ ಇರುತ್ತೇವೆ ಎಂದು ಶುಭ ಹಾರೈಸಿದರು

LEAVE A REPLY

Please enter your comment!
Please enter your name here