ಚಿಕ್ಕಮಗಳೂರು :
S P ಬಾಲಸುಬ್ರಹ್ಮಣ್ಯಂ ನಿಧನಕ್ಕೆ ರಂಭಾಪುರಿ ಶ್ರೀಗಳ ಸಂತಾಪ
ಅವರು ಹಾಡಿದ ಗೀತೆಗಳು ಜನರ ಮನಸ್ಸಲ್ಲಿ ಹಚ್ಚ ಹಸಿರಾಗಿವೆ
ಜಗದ್ಗುರು ರೇಣುಕಾಚಾರ್ಯರ ಶ್ಲೋಕಗಳನ್ನು ಜನರಿಗೆ ಮುಟ್ಟಿಸಿದ್ದಾರೆ
ಎಲ್ಲ ವರ್ಗದವರ, ಸಮುದಾಯದ ಜನರಿಗೆ ಪ್ರೀತಿ ಪಾತ್ರರಾಗಿದ್ದರು
ಶ್ರೇಷ್ಠ ಗಾಯಕರನ್ನು ಕಳೆದುಕೊಂಡು ಈ ನಾಡು ಬಡವಾಗಿದೆ
ಅಗಲಿದ ಅವರ ಪವಿತ್ರ ಆತ್ಮಕ್ಕೆ ಭಗವಂತ ಚಿರ ಶಾಂತಿ ನೀಡಲಿ
ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶ್ರೀಗ ಸಂತಾಪ